ಬೆಂಗ್ಳೂರು ಕೊರೊನಾ ಹಾಟ್‌ಸ್ಪಾಟ್; 'ವೈರಲ್‌ ಲೋಡ್'‌ನಿಂದ ಸೋಂಕು ಹೆಚ್ಚುವ ಭೀತಿ

ಬೆಂಗ್ಳೂರು ಕೊರೊನಾ ಹಾಟ್‌ಸ್ಪಾಟ್; 'ವೈರಲ್‌ ಲೋಡ್'‌ನಿಂದ ಸೋಂಕು ಹೆಚ್ಚುವ ಭೀತಿ

Suvarna News   | Asianet News
Published : Jul 20, 2020, 01:41 PM IST

ರಾಜ್ಯದಲ್ಲಿ ಕೊರೋನಾ ಸೋಂಕು ಲಕ್ಷಣವುಳ್ಳ (ಸಿಮ್ಟಮ್ಯಾಟಿಕ್‌) ಸೋಂಕಿತರ ಪ್ರಮಾಣ ತೀವ್ರವಾಗಿ ಹೆಚ್ಚಾಗುತ್ತಿದೆ. ಕೇವಲ ಒಂದು ತಿಂಗಳ ಹಿಂದೆ 100 ಮಂದಿ ಸಕ್ರಿಯ ಸೋಂಕಿತರಲ್ಲಿ ಕೇವಲ 3 ಮಂದಿ ಲಕ್ಷಣವುಳ್ಳವರಾಗಿದ್ದರೆ ಪ್ರಸ್ತುತ ಈ ಸಂಖ್ಯೆ 40 ಮಂದಿಗೆ ಹೆಚ್ಚಿದೆ.
 

ಬೆಂಗಳೂರು (ಜು. 20): ರಾಜ್ಯದಲ್ಲಿ ಕೊರೋನಾ ಸೋಂಕು ಲಕ್ಷಣವುಳ್ಳ (ಸಿಮ್ಟಮ್ಯಾಟಿಕ್‌) ಸೋಂಕಿತರ ಪ್ರಮಾಣ ತೀವ್ರವಾಗಿ ಹೆಚ್ಚಾಗುತ್ತಿದೆ. ಕೇವಲ ಒಂದು ತಿಂಗಳ ಹಿಂದೆ 100 ಮಂದಿ ಸಕ್ರಿಯ ಸೋಂಕಿತರಲ್ಲಿ ಕೇವಲ 3 ಮಂದಿ ಲಕ್ಷಣವುಳ್ಳವರಾಗಿದ್ದರೆ ಪ್ರಸ್ತುತ ಈ ಸಂಖ್ಯೆ 40 ಮಂದಿಗೆ ಹೆಚ್ಚಿದೆ.

ಇದಕ್ಕೆ ಮುಖ್ಯ ಕಾರಣ ವೈರಲ್‌ ಲೋಡ್‌ (ಸೋಂಕಿತರಲ್ಲಿ ಇರುವ ವೈರಾಣುವಿನ ಪ್ರಮಾಣ) ಹೆಚ್ಚಾಗುತ್ತಿರುವುದು. ಸೋಂಕಿತರಲ್ಲಿ ವೈರಲ್‌ ಲೋಡ್‌ ಹೆಚ್ಚಾಗಿರುವ ಪರಿಣಾಮ ಲಕ್ಷಣವುಳ್ಳ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಸೋಂಕು ಲಕ್ಷಣಗಳುಳ್ಳ ಸೋಂಕಿತರಿಂದಲೇ ಹೆಚ್ಚು ಮಂದಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಇನ್ನು ಮುಂದೆ ಇನ್ನೂ ವೇಗವಾಗಿ ಸೋಂಕು ಹರಡಬಹುದು. ಚೇತರಿಕೆ ವಿಳಂಬ ಆಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಜೂ.17ರವರೆಗೂ ದಾಖಲಾದ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಸೋಂಕಿತರಲ್ಲಿ ಕೇವಲ ಶೇ.3 ಮಂದಿಗೆ ಮಾತ್ರ ಸೋಂಕು ಲಕ್ಷಣಗಳಿತ್ತು. ಆದರೆ, ಈಗ ಈ ಸಂಖ್ಯೆ ಬದಲಾಗಿದ್ದು, ಪ್ರಸ್ತುತ ಸಕ್ರಿಯ ಸೋಂಕಿತರಲ್ಲಿ ಬರೋಬ್ಬರಿ ಶೇ.40ರಷ್ಟುಮಂದಿಗೆ ರೋಗ ಲಕ್ಷಣ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!