ಚೀನಾ ವಿರುದ್ಧ ಗಾಂಧಿ ಮಂತ್ರ ಪಠಿಸಿದ ಸಿ.ಟಿ.ರವಿ!

ಚೀನಾ ವಿರುದ್ಧ ಗಾಂಧಿ ಮಂತ್ರ ಪಠಿಸಿದ ಸಿ.ಟಿ.ರವಿ!

Published : Jun 17, 2020, 02:18 PM IST

'ನಮ್ಮ ನೆರೆಹೊರೆಯವರೊಂದಿಗೆ ನಾವು ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ನಾವು ಎಷ್ಟೇ ಪ್ರಯತ್ನಿಸಿದರೂ ಚೀನಾ ವಿಶ್ವಾಸಕ್ಕೆ ಅರ್ಹ ಅಲ್ಲ ಎನ್ನುವುದನ್ನು ಸಾಬೀತುಪಡಿಸಿದೆ. ಇದಕ್ಕೆ ನಾವು ಜನಸಾಮಾನ್ಯರು ಗಾಂಧಿಜಿಯವರ ಸ್ವದೇಶಿ ಮಂತ್ರವನ್ನು ಜಪಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

ಬೆಂಗಳೂರು (ಜೂ. 17): 'ನಮ್ಮ ನೆರೆಹೊರೆಯವರೊಂದಿಗೆ ನಾವು ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ನಾವು ಎಷ್ಟೇ ಪ್ರಯತ್ನಿಸಿದರೂ ಚೀನಾ ವಿಶ್ವಾಸಕ್ಕೆ ಅರ್ಹ ಅಲ್ಲ ಎನ್ನುವುದನ್ನು ಸಾಬೀತುಪಡಿಸಿದೆ. ಇದಕ್ಕೆ ನಾವು ಜನಸಾಮಾನ್ಯರು ಗಾಂಧಿಜಿಯವರ ಸ್ವದೇಶಿ ಮಂತ್ರವನ್ನು ಜಪಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.  ಸಂಘರ್ಷದಲ್ಲಿ ಮಡಿದ ಯೋಧರ ಕುಟುಂಬಗಳಿಗೆ ಅ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ' ಎಂದು ಪ್ರಾರ್ಥಿಸಿದರು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ