ಪೌರತ್ವ ಕಾಯ್ದೆ ಪರ ಜನಜಾಗೃತಿ: ತುಂಬಿ ತುಳುಕಿದ ಟೌನ್‌ ಹಾಲ್

ಪೌರತ್ವ ಕಾಯ್ದೆ ಪರ ಜನಜಾಗೃತಿ: ತುಂಬಿ ತುಳುಕಿದ ಟೌನ್‌ ಹಾಲ್

Published : Dec 22, 2019, 02:41 PM ISTUpdated : Dec 22, 2019, 05:33 PM IST

ಪೌರತ್ವ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ  ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ. ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್‌ ಹಾಲ್‌ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....

ಬೆಂಗಳೂರು, (ಡಿ.22):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ  ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ.

ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್‌ ಹಾಲ್‌ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....

ಡಿಸೆಂಬರ್ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!