ಪೌರತ್ವ ಕಾಯ್ದೆ ಪರ ಜನಜಾಗೃತಿ: ತುಂಬಿ ತುಳುಕಿದ ಟೌನ್‌ ಹಾಲ್

ಪೌರತ್ವ ಕಾಯ್ದೆ ಪರ ಜನಜಾಗೃತಿ: ತುಂಬಿ ತುಳುಕಿದ ಟೌನ್‌ ಹಾಲ್

Published : Dec 22, 2019, 02:41 PM ISTUpdated : Dec 22, 2019, 05:33 PM IST

ಪೌರತ್ವ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ  ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ. ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್‌ ಹಾಲ್‌ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....

ಬೆಂಗಳೂರು, (ಡಿ.22):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ  ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ.

ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್‌ ಹಾಲ್‌ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....

ಡಿಸೆಂಬರ್ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!