ಕೊರೋನಾ ಅಟ್ಟಹಾಸ: 8 ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣವಾಗಲಿದೆ ಲಾಕ್‌ಡೌನ್..!

ಕೊರೋನಾ ಅಟ್ಟಹಾಸ: 8 ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣವಾಗಲಿದೆ ಲಾಕ್‌ಡೌನ್..!

Suvarna News   | Asianet News
Published : Apr 28, 2020, 07:30 PM IST

ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಕಲಬುರಗಿ, ವಿಜಯಪುರ, ಬಾಗಲಕೋಟೆ, ದಕ್ಷಿಣ ಕನ್ನಡ ಹಾಗೂ ಬೀದರ್ ಜಿಲ್ಲೆಗಳು ರೆಡ್‌ ಝೋನ್ ವ್ಯಾಪ್ತಿಯಲ್ಲಿದ್ದು, ಇಲ್ಲಿ ಲಾಕ್‌ಡೌನ್ ಮತ್ತಷ್ಟು ಟೈಟ್ ಆಗಲಿದೆ. 

ಬೆಂಗಳೂರು(ಏ.28): ರಾಜ್ಯ ಸರ್ಕಾರ ಇಂದು ಗ್ರೀನ್‌ ಝೋನ್‌ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಿಗೆ ರಿಲೀಫ್ ನೀಡಿದ್ದು ಕೈಗಾರಿಕೆ ಹಾಗೂ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಿದೆ. ಆದರೆ ರೆಡ್‌ ಝೋನ್‌ನಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. 

ಕೊರೋನಾ ವೈರಸ್ ಹೆಚ್ಚಿರುವ ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಕಲಬುರಗಿ, ವಿಜಯಪುರ, ಬಾಗಲಕೋಟೆ, ದಕ್ಷಿಣ ಕನ್ನಡ ಹಾಗೂ ಬೀದರ್ ಜಿಲ್ಲೆಗಳು ರೆಡ್‌ ಝೋನ್ ವ್ಯಾಪ್ತಿಯಲ್ಲಿದ್ದು, ಇಲ್ಲಿ ಲಾಕ್‌ಡೌನ್ ಮತ್ತಷ್ಟು ಟೈಟ್ ಆಗಲಿದೆ. 

ಇನ್ನುಳಿದಂತೆ ಅಂಗಡಿ-ಮುಂಗಟ್ಟು ತೆರೆಯುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ತೆಗೆದುಕೊಳ್ಳುವ ತೀರ್ಮಾನಗಳು ಅಂತಿಮವಾಗಲಿವೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!