ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

Suvarna News   | Asianet News
Published : Apr 28, 2020, 05:13 PM IST

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಬೆಂಗಳೂರು(ಏ.28): ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿರುವ ಸುಮಾರು ಅರ್ಧದಷ್ಟು ಜಿಲ್ಲೆಗಳು ಇದರ ಲಾಭ ಪಡೆಯಲಿವೆ. ಕೊರೋನಾ ಇಲ್ಲದ ಜಿಲ್ಲೆಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಗ್ರೀನ್ ಝೋನ್‌ನಲ್ಲಿರುವವರಿಗೆ ಮಾರ್ಗಸೂಚಿ ಪ್ರಕಟಗೊಂಡಿದೆ.

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಶಿವಮೊಗ್ಗ ಸೇರಿದಂತೆ 14 ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದು ಇದರ ಲಾಭ ಪಡೆಯಲಿವೆ. ಇನ್ನು ಹಾಟ್‌ಸ್ಪಾಟ್ ವ್ಯಾಪ್ತಿಗೆ ಬರುವ 8 ಜಿಲ್ಲೆಗಳಿಗೆ ಯಾವುದೇ ವಿನಾಯ್ತಿ ನೀಡಲಾಗಿಲ್ಲ. ಹಾಗಾದರೆ ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಯಾವೆಲ್ಲ ಗುಡ್ ನ್ಯೂಸ್ ನೀಡಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!