ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

Suvarna News   | Asianet News
Published : Apr 28, 2020, 05:13 PM IST

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಬೆಂಗಳೂರು(ಏ.28): ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿರುವ ಸುಮಾರು ಅರ್ಧದಷ್ಟು ಜಿಲ್ಲೆಗಳು ಇದರ ಲಾಭ ಪಡೆಯಲಿವೆ. ಕೊರೋನಾ ಇಲ್ಲದ ಜಿಲ್ಲೆಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಗ್ರೀನ್ ಝೋನ್‌ನಲ್ಲಿರುವವರಿಗೆ ಮಾರ್ಗಸೂಚಿ ಪ್ರಕಟಗೊಂಡಿದೆ.

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಶಿವಮೊಗ್ಗ ಸೇರಿದಂತೆ 14 ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದು ಇದರ ಲಾಭ ಪಡೆಯಲಿವೆ. ಇನ್ನು ಹಾಟ್‌ಸ್ಪಾಟ್ ವ್ಯಾಪ್ತಿಗೆ ಬರುವ 8 ಜಿಲ್ಲೆಗಳಿಗೆ ಯಾವುದೇ ವಿನಾಯ್ತಿ ನೀಡಲಾಗಿಲ್ಲ. ಹಾಗಾದರೆ ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಯಾವೆಲ್ಲ ಗುಡ್ ನ್ಯೂಸ್ ನೀಡಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!