ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

Suvarna News   | Asianet News
Published : Apr 28, 2020, 05:13 PM IST

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಬೆಂಗಳೂರು(ಏ.28): ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿರುವ ಸುಮಾರು ಅರ್ಧದಷ್ಟು ಜಿಲ್ಲೆಗಳು ಇದರ ಲಾಭ ಪಡೆಯಲಿವೆ. ಕೊರೋನಾ ಇಲ್ಲದ ಜಿಲ್ಲೆಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಗ್ರೀನ್ ಝೋನ್‌ನಲ್ಲಿರುವವರಿಗೆ ಮಾರ್ಗಸೂಚಿ ಪ್ರಕಟಗೊಂಡಿದೆ.

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಶಿವಮೊಗ್ಗ ಸೇರಿದಂತೆ 14 ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದು ಇದರ ಲಾಭ ಪಡೆಯಲಿವೆ. ಇನ್ನು ಹಾಟ್‌ಸ್ಪಾಟ್ ವ್ಯಾಪ್ತಿಗೆ ಬರುವ 8 ಜಿಲ್ಲೆಗಳಿಗೆ ಯಾವುದೇ ವಿನಾಯ್ತಿ ನೀಡಲಾಗಿಲ್ಲ. ಹಾಗಾದರೆ ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಯಾವೆಲ್ಲ ಗುಡ್ ನ್ಯೂಸ್ ನೀಡಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?