ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

Suvarna News   | Asianet News
Published : Apr 28, 2020, 05:13 PM IST

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಬೆಂಗಳೂರು(ಏ.28): ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿರುವ ಸುಮಾರು ಅರ್ಧದಷ್ಟು ಜಿಲ್ಲೆಗಳು ಇದರ ಲಾಭ ಪಡೆಯಲಿವೆ. ಕೊರೋನಾ ಇಲ್ಲದ ಜಿಲ್ಲೆಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಗ್ರೀನ್ ಝೋನ್‌ನಲ್ಲಿರುವವರಿಗೆ ಮಾರ್ಗಸೂಚಿ ಪ್ರಕಟಗೊಂಡಿದೆ.

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಶಿವಮೊಗ್ಗ ಸೇರಿದಂತೆ 14 ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದು ಇದರ ಲಾಭ ಪಡೆಯಲಿವೆ. ಇನ್ನು ಹಾಟ್‌ಸ್ಪಾಟ್ ವ್ಯಾಪ್ತಿಗೆ ಬರುವ 8 ಜಿಲ್ಲೆಗಳಿಗೆ ಯಾವುದೇ ವಿನಾಯ್ತಿ ನೀಡಲಾಗಿಲ್ಲ. ಹಾಗಾದರೆ ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಯಾವೆಲ್ಲ ಗುಡ್ ನ್ಯೂಸ್ ನೀಡಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!