ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

Suvarna News   | Asianet News
Published : Apr 28, 2020, 05:13 PM IST

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಬೆಂಗಳೂರು(ಏ.28): ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿರುವ ಸುಮಾರು ಅರ್ಧದಷ್ಟು ಜಿಲ್ಲೆಗಳು ಇದರ ಲಾಭ ಪಡೆಯಲಿವೆ. ಕೊರೋನಾ ಇಲ್ಲದ ಜಿಲ್ಲೆಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಗ್ರೀನ್ ಝೋನ್‌ನಲ್ಲಿರುವವರಿಗೆ ಮಾರ್ಗಸೂಚಿ ಪ್ರಕಟಗೊಂಡಿದೆ.

ಲಾಕ್‌ಡೌನ್‌ನಿಂದಾಗಿ ಹಳಿತಪ್ಪಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸರ್ಕಾರ ಮುಂದಾಗಿದೆ. ಒಂದೂ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಗೆ ಬರುತ್ತವೆ. ನಿನ್ನೆ(ಸೋಮವಾರ) ಜಿಲ್ಲಾಧಿಕಾರಿಗಳ ಶಿಫಾರಸಿನಂತೆ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದೀಗ 14 ಜಿಲ್ಲೆಗಳಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ಅಸ್ತು ಎಂದಿದೆ.

ಶಿವಮೊಗ್ಗ ಸೇರಿದಂತೆ 14 ಜಿಲ್ಲೆಗಳು ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದು ಇದರ ಲಾಭ ಪಡೆಯಲಿವೆ. ಇನ್ನು ಹಾಟ್‌ಸ್ಪಾಟ್ ವ್ಯಾಪ್ತಿಗೆ ಬರುವ 8 ಜಿಲ್ಲೆಗಳಿಗೆ ಯಾವುದೇ ವಿನಾಯ್ತಿ ನೀಡಲಾಗಿಲ್ಲ. ಹಾಗಾದರೆ ಗ್ರೀನ್ ಝೋನ್‌ನಲ್ಲಿರುವವರಿಗೆ ಸರ್ಕಾರ ಯಾವೆಲ್ಲ ಗುಡ್ ನ್ಯೂಸ್ ನೀಡಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!