Apr 27, 2020, 1:01 PM IST
ಬೆಂಗಳೂರು (ಏ. 27): ಲಾಕ್ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಎಲ್ಲಾ ರಾಜ್ಯಗಳ ವಾಸ್ತವ ಚಿತ್ರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಯಾ ರಾಜ್ಯಗಳ ಸಿಎಂ ತಮ್ಮ ರಾಜ್ಯದ ಅಂಕಿಅಂಶಗಳನ್ನು ನೀಡಿದ್ದಾರೆ. ತೆಲಂಗಾಣ ಮೇ 7 ರವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕದ ಚಿತ್ರಣವನ್ನು ಪ್ರಧಾನಿಯವರಿಗೆ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!