ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

Published : Apr 05, 2020, 12:46 PM ISTUpdated : Apr 05, 2020, 12:51 PM IST

ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ಬೆಂಗಳೂರು(ಏ.05): ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ದೀಪ ಅಭಿಯಾನ ವೇಳೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ!

ಲಾಕ್‌ಡೌನ್ ಇರುವುದರಿಂದ ಇಎಂಐ ಮೊದಲಾದುವುಗಳನ್ನು ಪಾವತಿಸಲು ಸರ್ಕಾರ ಹಾಗೂ ಆರ್‌ಬಿಐ ರಿಯಾಯಿತಿ ನೀಡಿತ್ತು. ಇದದರ ಬೆನ್ನಲ್ಲೇ ವಿದ್ಯುತ್ ಹಾಗೂ ನೀರಿನ ಬಿಲ್ ಪಾವತಿಸಲೂ ಮೂರು ತಿಂಗಳ ಅವಕಾಶ ಸಿಗುತ್ತದೆ ಎಂಬ ವದಂತಿ ಹರಿದು ಬಂದಿತ್ತು.

ವಿದ್ಯುತ್ ಬಿಲ್ ಪಾವತಿಗೆ ಅವಧಿ ವಿಸ್ತರಣೆ ಇಲ್ಲ..!

ಆದರೀಗ ಈ ವದಂತಿಗೆ ತೆರೆ ಬಿದ್ದಿದ್ದು, ವಿದ್ಯುತ್ ಪಾವತಿಸುವಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?