ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

Published : Apr 05, 2020, 12:46 PM ISTUpdated : Apr 05, 2020, 12:51 PM IST

ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ಬೆಂಗಳೂರು(ಏ.05): ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ದೀಪ ಅಭಿಯಾನ ವೇಳೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ!

ಲಾಕ್‌ಡೌನ್ ಇರುವುದರಿಂದ ಇಎಂಐ ಮೊದಲಾದುವುಗಳನ್ನು ಪಾವತಿಸಲು ಸರ್ಕಾರ ಹಾಗೂ ಆರ್‌ಬಿಐ ರಿಯಾಯಿತಿ ನೀಡಿತ್ತು. ಇದದರ ಬೆನ್ನಲ್ಲೇ ವಿದ್ಯುತ್ ಹಾಗೂ ನೀರಿನ ಬಿಲ್ ಪಾವತಿಸಲೂ ಮೂರು ತಿಂಗಳ ಅವಕಾಶ ಸಿಗುತ್ತದೆ ಎಂಬ ವದಂತಿ ಹರಿದು ಬಂದಿತ್ತು.

ವಿದ್ಯುತ್ ಬಿಲ್ ಪಾವತಿಗೆ ಅವಧಿ ವಿಸ್ತರಣೆ ಇಲ್ಲ..!

ಆದರೀಗ ಈ ವದಂತಿಗೆ ತೆರೆ ಬಿದ್ದಿದ್ದು, ವಿದ್ಯುತ್ ಪಾವತಿಸುವಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!