ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

Published : Apr 05, 2020, 12:46 PM ISTUpdated : Apr 05, 2020, 12:51 PM IST

ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ಬೆಂಗಳೂರು(ಏ.05): ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ದೀಪ ಅಭಿಯಾನ ವೇಳೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ!

ಲಾಕ್‌ಡೌನ್ ಇರುವುದರಿಂದ ಇಎಂಐ ಮೊದಲಾದುವುಗಳನ್ನು ಪಾವತಿಸಲು ಸರ್ಕಾರ ಹಾಗೂ ಆರ್‌ಬಿಐ ರಿಯಾಯಿತಿ ನೀಡಿತ್ತು. ಇದದರ ಬೆನ್ನಲ್ಲೇ ವಿದ್ಯುತ್ ಹಾಗೂ ನೀರಿನ ಬಿಲ್ ಪಾವತಿಸಲೂ ಮೂರು ತಿಂಗಳ ಅವಕಾಶ ಸಿಗುತ್ತದೆ ಎಂಬ ವದಂತಿ ಹರಿದು ಬಂದಿತ್ತು.

ವಿದ್ಯುತ್ ಬಿಲ್ ಪಾವತಿಗೆ ಅವಧಿ ವಿಸ್ತರಣೆ ಇಲ್ಲ..!

ಆದರೀಗ ಈ ವದಂತಿಗೆ ತೆರೆ ಬಿದ್ದಿದ್ದು, ವಿದ್ಯುತ್ ಪಾವತಿಸುವಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!