ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

Published : Apr 05, 2020, 12:46 PM ISTUpdated : Apr 05, 2020, 12:51 PM IST

ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ಬೆಂಗಳೂರು(ಏ.05): ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ದೀಪ ಅಭಿಯಾನ ವೇಳೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ!

ಲಾಕ್‌ಡೌನ್ ಇರುವುದರಿಂದ ಇಎಂಐ ಮೊದಲಾದುವುಗಳನ್ನು ಪಾವತಿಸಲು ಸರ್ಕಾರ ಹಾಗೂ ಆರ್‌ಬಿಐ ರಿಯಾಯಿತಿ ನೀಡಿತ್ತು. ಇದದರ ಬೆನ್ನಲ್ಲೇ ವಿದ್ಯುತ್ ಹಾಗೂ ನೀರಿನ ಬಿಲ್ ಪಾವತಿಸಲೂ ಮೂರು ತಿಂಗಳ ಅವಕಾಶ ಸಿಗುತ್ತದೆ ಎಂಬ ವದಂತಿ ಹರಿದು ಬಂದಿತ್ತು.

ವಿದ್ಯುತ್ ಬಿಲ್ ಪಾವತಿಗೆ ಅವಧಿ ವಿಸ್ತರಣೆ ಇಲ್ಲ..!

ಆದರೀಗ ಈ ವದಂತಿಗೆ ತೆರೆ ಬಿದ್ದಿದ್ದು, ವಿದ್ಯುತ್ ಪಾವತಿಸುವಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!