ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

Published : Apr 05, 2020, 12:46 PM ISTUpdated : Apr 05, 2020, 12:51 PM IST

ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ಬೆಂಗಳೂರು(ಏ.05): ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ದೀಪ ಅಭಿಯಾನ ವೇಳೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ!

ಲಾಕ್‌ಡೌನ್ ಇರುವುದರಿಂದ ಇಎಂಐ ಮೊದಲಾದುವುಗಳನ್ನು ಪಾವತಿಸಲು ಸರ್ಕಾರ ಹಾಗೂ ಆರ್‌ಬಿಐ ರಿಯಾಯಿತಿ ನೀಡಿತ್ತು. ಇದದರ ಬೆನ್ನಲ್ಲೇ ವಿದ್ಯುತ್ ಹಾಗೂ ನೀರಿನ ಬಿಲ್ ಪಾವತಿಸಲೂ ಮೂರು ತಿಂಗಳ ಅವಕಾಶ ಸಿಗುತ್ತದೆ ಎಂಬ ವದಂತಿ ಹರಿದು ಬಂದಿತ್ತು.

ವಿದ್ಯುತ್ ಬಿಲ್ ಪಾವತಿಗೆ ಅವಧಿ ವಿಸ್ತರಣೆ ಇಲ್ಲ..!

ಆದರೀಗ ಈ ವದಂತಿಗೆ ತೆರೆ ಬಿದ್ದಿದ್ದು, ವಿದ್ಯುತ್ ಪಾವತಿಸುವಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?