ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

ಲಾಕ್‌ಡೌನ್‌ ನಡುವೆ ವಿದ್ಯುತ್ ಬಳಕೆದಾರರಿಗೆ ಶಾಕ್!

Published : Apr 05, 2020, 12:46 PM ISTUpdated : Apr 05, 2020, 12:51 PM IST

ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ಬೆಂಗಳೂರು(ಏ.05): ಲಾಕ್‌ಡೌನ್‌ ನಡುವೆಯೂ ರಾಜ್ಯದ ವಿದ್ಯುತ್ ಹಾಗೂ ನೀರು ಬಳಕೆದಾರರಿಗೆ ಶಾಕ್ ಲಭಿಸಿದೆ. ಹೌದು ಲಾಕ್‌ಡೌನ್ ನಡುವೆ ವಿದ್ಯುತ್ ಬಿಲ್ ಪಾವತಿಗೂ ರಿಯಾಯಿತಿ ಸಿಗುತ್ತದೆ ಎಂದು ನಿರಾಳವಾಗಿದ್ದವರಿಗೆ ಕಹಿ ಸುದ್ದಿ ಬಂದಿದೆ.

ದೀಪ ಅಭಿಯಾನ ವೇಳೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ!

ಲಾಕ್‌ಡೌನ್ ಇರುವುದರಿಂದ ಇಎಂಐ ಮೊದಲಾದುವುಗಳನ್ನು ಪಾವತಿಸಲು ಸರ್ಕಾರ ಹಾಗೂ ಆರ್‌ಬಿಐ ರಿಯಾಯಿತಿ ನೀಡಿತ್ತು. ಇದದರ ಬೆನ್ನಲ್ಲೇ ವಿದ್ಯುತ್ ಹಾಗೂ ನೀರಿನ ಬಿಲ್ ಪಾವತಿಸಲೂ ಮೂರು ತಿಂಗಳ ಅವಕಾಶ ಸಿಗುತ್ತದೆ ಎಂಬ ವದಂತಿ ಹರಿದು ಬಂದಿತ್ತು.

ವಿದ್ಯುತ್ ಬಿಲ್ ಪಾವತಿಗೆ ಅವಧಿ ವಿಸ್ತರಣೆ ಇಲ್ಲ..!

ಆದರೀಗ ಈ ವದಂತಿಗೆ ತೆರೆ ಬಿದ್ದಿದ್ದು, ವಿದ್ಯುತ್ ಪಾವತಿಸುವಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!