ಅರ್ಧ ರಾಜ್ಯಕ್ಕೆ ರಿಲೀಫ್: ಇನ್ಮುಂದೆ ಗ್ರೀನ್‌ ಝೋನ್‌ಗಳಲ್ಲಿ ಏನಿರುತ್ತೆ? ಏನಿರಲ್ಲ?

ಅರ್ಧ ರಾಜ್ಯಕ್ಕೆ ರಿಲೀಫ್: ಇನ್ಮುಂದೆ ಗ್ರೀನ್‌ ಝೋನ್‌ಗಳಲ್ಲಿ ಏನಿರುತ್ತೆ? ಏನಿರಲ್ಲ?

Suvarna News   | Asianet News
Published : Apr 28, 2020, 06:47 PM IST

ಆರ್ಥಿಕತೆಗೆ ಚೈತನ್ಯ ತುಂಬಲು ಗ್ರೀನ್‌ ಝೋನ್‌ನಲ್ಲಿ ಕೈಗಾರಿಕೆಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯೇ ಎದುರಾಗಿದೆ.

ಬೆಂಗಳೂರು(ಏ.28): ಆರ್ಥಿಕತೆಗೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಂಗಳವಾರವಾದ ಇಂದು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಗ್ರೀನ್‌ ಝೋನ್‌ನಲ್ಲಿರುವ ಜಿಲ್ಲೆಗಳಿಗೆ ಲಾಕ್‌ಡೌನ್‌ನಿಂದ ಸ್ವಲ್ಪ ರಿಲ್ಯಾಕ್ಸ್ ನೀಡಿದೆ. ಇದರರ್ಥ ರಾಜ್ಯದ ಅರ್ಧಕ್ಕರ್ಧ ಜಿಲ್ಲೆಗಳಿಗೆ ರಿಲ್ಯಾಕ್ಸ್ ಸಿಕ್ಕಂತೆ ಆಗಿದೆ.

ಆರ್ಥಿಕತೆಗೆ ಚೈತನ್ಯ ತುಂಬಲು ಗ್ರೀನ್‌ ಝೋನ್‌ನಲ್ಲಿ ಕೈಗಾರಿಕೆಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯೇ ಎದುರಾಗಿದೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುತ್ತಾ? ಮಾಲ್‌ಗಳು ಓಪನ್ ಆಗುತ್ತವೆಯೇ? ಇನ್ನುಳಿದಂತೆ ಯಾವೆಲ್ಲಾ ಝೋನ್‌ಗಳಲ್ಲಿ ಏನಿರುತ್ತೆ? ಏನಿರಲ್ಲ? ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ 
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್