ಅರ್ಧ ರಾಜ್ಯಕ್ಕೆ ರಿಲೀಫ್: ಇನ್ಮುಂದೆ ಗ್ರೀನ್‌ ಝೋನ್‌ಗಳಲ್ಲಿ ಏನಿರುತ್ತೆ? ಏನಿರಲ್ಲ?

ಅರ್ಧ ರಾಜ್ಯಕ್ಕೆ ರಿಲೀಫ್: ಇನ್ಮುಂದೆ ಗ್ರೀನ್‌ ಝೋನ್‌ಗಳಲ್ಲಿ ಏನಿರುತ್ತೆ? ಏನಿರಲ್ಲ?

Suvarna News   | Asianet News
Published : Apr 28, 2020, 06:47 PM IST

ಆರ್ಥಿಕತೆಗೆ ಚೈತನ್ಯ ತುಂಬಲು ಗ್ರೀನ್‌ ಝೋನ್‌ನಲ್ಲಿ ಕೈಗಾರಿಕೆಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯೇ ಎದುರಾಗಿದೆ.

ಬೆಂಗಳೂರು(ಏ.28): ಆರ್ಥಿಕತೆಗೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಂಗಳವಾರವಾದ ಇಂದು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಗ್ರೀನ್‌ ಝೋನ್‌ನಲ್ಲಿರುವ ಜಿಲ್ಲೆಗಳಿಗೆ ಲಾಕ್‌ಡೌನ್‌ನಿಂದ ಸ್ವಲ್ಪ ರಿಲ್ಯಾಕ್ಸ್ ನೀಡಿದೆ. ಇದರರ್ಥ ರಾಜ್ಯದ ಅರ್ಧಕ್ಕರ್ಧ ಜಿಲ್ಲೆಗಳಿಗೆ ರಿಲ್ಯಾಕ್ಸ್ ಸಿಕ್ಕಂತೆ ಆಗಿದೆ.

ಆರ್ಥಿಕತೆಗೆ ಚೈತನ್ಯ ತುಂಬಲು ಗ್ರೀನ್‌ ಝೋನ್‌ನಲ್ಲಿ ಕೈಗಾರಿಕೆಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯೇ ಎದುರಾಗಿದೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುತ್ತಾ? ಮಾಲ್‌ಗಳು ಓಪನ್ ಆಗುತ್ತವೆಯೇ? ಇನ್ನುಳಿದಂತೆ ಯಾವೆಲ್ಲಾ ಝೋನ್‌ಗಳಲ್ಲಿ ಏನಿರುತ್ತೆ? ಏನಿರಲ್ಲ? ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!