ಲಾಕ್‌ಡೌನ್‌ನಿಂದ ರಾಜ್ಯದ ಆದಾಯಕ್ಕೆ ಕತ್ತರಿ; ಪಿಎಂ ಬಳಿ ಆರ್ಥಿಕ ಸಹಾಯ ಕೇಳಿದ ಸಿಎಂಗಳು

Apr 11, 2020, 5:39 PM IST

ಬೆಂಗಳೂರು (ಏ. 11): ಕೊರೋನಾ ವಿರುದ್ಧ ಹೋರಾಟಕ್ಕೆ ಮೋದಿ ಸಭೆಯಲ್ಲಿ ಆರ್ಥಿಕ ಸಹಾಯಕ್ಕಾಗಿ ಸಿಎಂಗಳು ಒತ್ತಾಯಿಸಿದ್ದಾರೆ. ಲಾಕ್‌ಡೌನ್‌ನಿಂದ ರಾಜ್ಯದ ಆದಾಯದ ಮೂಲಕ್ಕೆ ಕತ್ತರಿ ಬಿದ್ದಿದೆ. ಎಲ್ಲಾ ರಾಜ್ಯಗಳಿಗೂ ಆರ್ಥಿಕ ಪ್ಯಾಕೇಜ್ ಕೊಡಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ. 

ಮೈಸೂರಿನಲ್ಲಿಂದು ಮತ್ತೆ 5 ಕೊರೋನಾ ಸೋಂಕು ಪ್ರಕರಣಗಳು ಪತ್ತೆ..!