ಯುದ್ಧ ಮಾಡದೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ, News Hour ಸ್ಪೆಷಲ್‌ನಲ್ಲಿ ಜಿಬಿ ಹರೀಶ್!

ಯುದ್ಧ ಮಾಡದೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ, News Hour ಸ್ಪೆಷಲ್‌ನಲ್ಲಿ ಜಿಬಿ ಹರೀಶ್!

Published : Aug 20, 2024, 11:15 PM IST

ಬ್ರಿಟಿಷರುು ಶಸ್ತ್ರಾಸ್ತ್ರ ನಿಷೇಧ ಕಾಯ್ದೆ ತಂದ ಬೆನ್ನಲ್ಲೇ, ಭಾರತದ ಯುವ ಸಮೂಹಕ್ಕೆ ಸ್ವಾಮಿ ವಿವೇಕಾನಂದರು ಸ್ವಾತಂತ್ರ್ಯ ಹೋರಾಟಕ್ಕೆ ನೆರವಾಗಿದ್ದು ಹೇಗೆ? 

ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಎಲ್ಲರ ಕೊಡುಗೆ ಇದೆ. ಕ್ರಾಂತಿಕಾರಿಗಳು, ಅಹಿಂಸವಾದಿಗಳ, ಸನ್ಯಾಸಿಗಳು ಸೇರಿದಂತೆ ಎಲ್ಲರ ಒಗ್ಗಟ್ಟಿನ ಹೋರಾಟ. ಆದರೆ ಅಹಿಂಸೆಯಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ. ಯುದ್ಧ ಮಾಡದೇ ಬ್ರಿಟಿಷರು ಭಾರತ ಬಿಟ್ಟು ತೊಲಗಿಲ್ಲ ಎಂದು ಚಿಂತಕ ಜಿಬಿ ಹರೀಶ್ ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟದ ವೇಳೆ ಸ್ವಾಮಿ ವಿವೇಕಾನಂದರು ಬಾಂಬ್ ಕೇಳಿದ ಘಟನೆಯನ್ನೂ ಜಿಬಿ ಹರೀಶ್ ವಿವರಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more