ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

Published : Nov 23, 2020, 01:35 PM IST

ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 
 

ಬೆಂಗಳೂರು (ನ. 23): ಹಸಿದವರಿಗೆ, ಬಡವರಿಗೆ ಅನ್ನ ನೀಡುವ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 

ಇಡ್ಲಿ ಇದೆ, ಚಟ್ನಿ ಇಲ್ಲ, ಸಾಂಬಾರು ಮಾಡೋಕೆ ಮಿಕ್ಸರ್ ಓಡ್ತಾ ಇಲ್ಲ, ಕೈ ತೊಳೆಯಲು ಬಕೆಟ್‌ ನೀರು, ಪಾತ್ರೆ ತೊಳೆಯಲು ನೀರಿಲ್ಲ... ಇದು ಅಲ್ಲಿನ  ಚಿತ್ರಣ...ಬಂದಿರೋ ಗ್ರಾಹಕರು ಇದ್ದಿದ್ದನ್ನೇ ಸೇವಿಸಿ ಹೋಗಬೇಕಾಗಿದೆ. ಈ ಸಮಸ್ಯೆಯ ಬಗ್ಗೆ ಬಿಗ್‌ 3 ಬೆಳಕು ಚೆಲ್ಲಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!