ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

Published : Nov 23, 2020, 01:35 PM IST

ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 
 

ಬೆಂಗಳೂರು (ನ. 23): ಹಸಿದವರಿಗೆ, ಬಡವರಿಗೆ ಅನ್ನ ನೀಡುವ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 

ಇಡ್ಲಿ ಇದೆ, ಚಟ್ನಿ ಇಲ್ಲ, ಸಾಂಬಾರು ಮಾಡೋಕೆ ಮಿಕ್ಸರ್ ಓಡ್ತಾ ಇಲ್ಲ, ಕೈ ತೊಳೆಯಲು ಬಕೆಟ್‌ ನೀರು, ಪಾತ್ರೆ ತೊಳೆಯಲು ನೀರಿಲ್ಲ... ಇದು ಅಲ್ಲಿನ  ಚಿತ್ರಣ...ಬಂದಿರೋ ಗ್ರಾಹಕರು ಇದ್ದಿದ್ದನ್ನೇ ಸೇವಿಸಿ ಹೋಗಬೇಕಾಗಿದೆ. ಈ ಸಮಸ್ಯೆಯ ಬಗ್ಗೆ ಬಿಗ್‌ 3 ಬೆಳಕು ಚೆಲ್ಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!