ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

Published : Nov 23, 2020, 01:35 PM IST

ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 
 

ಬೆಂಗಳೂರು (ನ. 23): ಹಸಿದವರಿಗೆ, ಬಡವರಿಗೆ ಅನ್ನ ನೀಡುವ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 

ಇಡ್ಲಿ ಇದೆ, ಚಟ್ನಿ ಇಲ್ಲ, ಸಾಂಬಾರು ಮಾಡೋಕೆ ಮಿಕ್ಸರ್ ಓಡ್ತಾ ಇಲ್ಲ, ಕೈ ತೊಳೆಯಲು ಬಕೆಟ್‌ ನೀರು, ಪಾತ್ರೆ ತೊಳೆಯಲು ನೀರಿಲ್ಲ... ಇದು ಅಲ್ಲಿನ  ಚಿತ್ರಣ...ಬಂದಿರೋ ಗ್ರಾಹಕರು ಇದ್ದಿದ್ದನ್ನೇ ಸೇವಿಸಿ ಹೋಗಬೇಕಾಗಿದೆ. ಈ ಸಮಸ್ಯೆಯ ಬಗ್ಗೆ ಬಿಗ್‌ 3 ಬೆಳಕು ಚೆಲ್ಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!