ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

ಇಡ್ಲಿ ಇದೆ, ಚಟ್ನಿ ಇಲ್ಲ, ಅನ್ನಕ್ಕೆ ತಿಳಿಸಾರೇ ಗತಿ; ಏನ್ರಿ ಇದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ?

Published : Nov 23, 2020, 01:35 PM IST

ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 
 

ಬೆಂಗಳೂರು (ನ. 23): ಹಸಿದವರಿಗೆ, ಬಡವರಿಗೆ ಅನ್ನ ನೀಡುವ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಪ್ರತಿದಿನ ಸಿಗುತ್ತಿದ್ದ ತರತರ ತಿಂಡಿ, ಊಟಕ್ಕೆ ಬ್ರೇಕ್ ಬಿದ್ದಿದೆ. ಮೇನ್ ಸ್ವಿಚ್‌ಬೋರ್ಡ್ ಹಾಳಾಗಿದ್ದು, 1 ತಿಂಗಳಾದರೂ ರಿಪೇರಿ ಮಾಡಿಸಿಲ್ಲ. ಹಾಗಾಗಿ ಪ್ರತಿದಿನ ಅನ್ನ, ತಿಳಿಸಾರು, ಚಿತ್ರಾನ್ನ ಮಾತ್ರ ಸಿಗುತ್ತಿದೆ. ಮಡಿಕೇರಿಯ ಇಂದಿರಾ ಕ್ಯಾಂಟೀನ್‌ನ ಚಿತ್ರಣವಿದು. 

ಇಡ್ಲಿ ಇದೆ, ಚಟ್ನಿ ಇಲ್ಲ, ಸಾಂಬಾರು ಮಾಡೋಕೆ ಮಿಕ್ಸರ್ ಓಡ್ತಾ ಇಲ್ಲ, ಕೈ ತೊಳೆಯಲು ಬಕೆಟ್‌ ನೀರು, ಪಾತ್ರೆ ತೊಳೆಯಲು ನೀರಿಲ್ಲ... ಇದು ಅಲ್ಲಿನ  ಚಿತ್ರಣ...ಬಂದಿರೋ ಗ್ರಾಹಕರು ಇದ್ದಿದ್ದನ್ನೇ ಸೇವಿಸಿ ಹೋಗಬೇಕಾಗಿದೆ. ಈ ಸಮಸ್ಯೆಯ ಬಗ್ಗೆ ಬಿಗ್‌ 3 ಬೆಳಕು ಚೆಲ್ಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!