'217 ಯೋಜನೆಗಳಿಗೆ ಒಂದೇ ಕುಟುಂಬದ ಹೆಸರಿಡಲು ಈ ದೇಶ ಒಂದೇ ಕುಟುಂಬದ ಆಸ್ತಿಯೇನ್ರಿ.'?

'217 ಯೋಜನೆಗಳಿಗೆ ಒಂದೇ ಕುಟುಂಬದ ಹೆಸರಿಡಲು ಈ ದೇಶ ಒಂದೇ ಕುಟುಂಬದ ಆಸ್ತಿಯೇನ್ರಿ.'?

Suvarna News   | Asianet News
Published : Aug 16, 2021, 02:47 PM IST

'ಸಿದ್ದರಾಮಯ್ಯನವರು ಹಿರಿಯರು. ದೊಡ್ಡ ಜನ. ಅವರಷ್ಟು ನಾನು  ಬುದ್ಧಿವಂತನಲ್ಲ. ನನಗಿರುವುದು ಅಲ್ಪ ಜ್ಞಾನ. ಎಲ್ಲದಕ್ಕಿಂತ ಹೆಚ್ಚಾಗಿ ದೇಶದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದಷ್ಟು ಸೂಕ್ಷ್ಮತೆ ಇದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಆ. 16): ಸಿದ್ದರಾಮಯ್ಯನವರು ಹಿರಿಯರು. ದೊಡ್ಡ ಜನ. ಅವರಷ್ಟು ನಾನು  ಬುದ್ಧಿವಂತನಲ್ಲ. ನನಗಿರುವುದು ಅಲ್ಪ ಜ್ಞಾನ. ಎಲ್ಲದಕ್ಕಿಂತ ಹೆಚ್ಚಾಗಿ ದೇಶದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದಷ್ಟು ಸೂಕ್ಷ್ಮತೆ ಇದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. 

217 ಯೋಜನೆಗಳಿಗೆ ಒಂದೇ ಕುಟುಂಬದ ಹೆಸರಿಟ್ಟರೆ ಹಾಗಾದರೆ ಉಳಿದವರ್ಯಾರು ದೇಶಕ್ಕಾಗಿ ತ್ಯಾಗ, ಹೋರಾಟ ಮಾಡಿಯೇ ಇಲ್ವಾ..? ಈ ದೇಶ ಒಂದು ಕುಟುಂಬದ ಆಸ್ತಿಯಲ್ಲ' ಎಂದು ಕುಟುಕಿದ್ದಾರೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ವಿಚಾರವಾಗಿ ಸಿ. ಟಿ ರವಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!