ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

Published : Sep 02, 2021, 09:47 AM ISTUpdated : Sep 02, 2021, 10:23 AM IST

- ಕೋರಮಂಗಲ ಭೀಕರ ಅಪಘಾತ ಪ್ರಕರಣ: ಇಂದ್ರಜಿತ್ ಲಂಕೇಶ್ ಟ್ವಿಸ್ಟಿಂಗ್ ಹೇಳಿಕೆ

- ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್

- ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣ ಸಾವು

ಬೆಂಗಳೂರು (ಸೆ. 02): ಕೋರಮಂಗಲ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೇವಲ ಮದ್ಯ ಸೇವಿಸಿದರೆ ಈ ರೀತಿ ಅಪಘಾತವಾಗುತ್ತಿರಲಿಲ್ಲ. ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. 

ಐಷಾರಾಮಿ ಆಡಿ ಕಾರಿನಲ್ಲಿ ಜಾಲಿ ರೈಡ್‌ ನಡೆಸುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣವಾಗಿ ಸಾವಿಗೀಡಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. 

ಬೆಂಗಳೂರಿಗೆ ಸಮೀಪದಲ್ಲಿರುವ ಕೃಷ್ಣಗಿರಿ ಜಿಲ್ಲೆಯ ಹೊಸೂರು ಶಾಸಕ ವೈ.ಪ್ರಕಾಶ್‌ ಅವರ ಏಕೈಕ ಪುತ್ರ ಕರುಣಾ ಸಾಗರ್‌ (25), ಕೋರಮಂಗಲದ 5ನೇ ಬ್ಲಾಕ್‌ ನಿವಾಸಿ ಮಹಾರಾಷ್ಟ್ರ ಮೂಲದ ಇಷಿತಾ ಬಿಸ್ವಾಸ್‌ (21), ಕೋರಮಂಗಲದ ನಿವಾಸಿ ಕೇರಳ ಮೂಲದ ದಂತ ವೈದ್ಯೆ ಧನುಷಾ (29), ಮುರುಗೇಶ್‌ ಪಾಳ್ಯದ ಬಿಂದು (28), ಕೋರಮಂಗಲದ ನಿವಾಸಿ ಕೇರಳ ಮೂಲದ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್‌ ಗೋಯಲ್‌ (25), ಹರಿಯಾಣದ ಆಡಿಟರ್‌ ಉತ್ಸವ್‌ (25) ಹಾಗೂ ಹುಬ್ಬಳ್ಳಿಯ ರೋಹಿತ್‌ (23) ಮೃತ ದುರ್ದೈವಿಗಳು.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!