ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

Published : Sep 02, 2021, 09:47 AM ISTUpdated : Sep 02, 2021, 10:23 AM IST

- ಕೋರಮಂಗಲ ಭೀಕರ ಅಪಘಾತ ಪ್ರಕರಣ: ಇಂದ್ರಜಿತ್ ಲಂಕೇಶ್ ಟ್ವಿಸ್ಟಿಂಗ್ ಹೇಳಿಕೆ

- ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್

- ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣ ಸಾವು

ಬೆಂಗಳೂರು (ಸೆ. 02): ಕೋರಮಂಗಲ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೇವಲ ಮದ್ಯ ಸೇವಿಸಿದರೆ ಈ ರೀತಿ ಅಪಘಾತವಾಗುತ್ತಿರಲಿಲ್ಲ. ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. 

ಐಷಾರಾಮಿ ಆಡಿ ಕಾರಿನಲ್ಲಿ ಜಾಲಿ ರೈಡ್‌ ನಡೆಸುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣವಾಗಿ ಸಾವಿಗೀಡಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. 

ಬೆಂಗಳೂರಿಗೆ ಸಮೀಪದಲ್ಲಿರುವ ಕೃಷ್ಣಗಿರಿ ಜಿಲ್ಲೆಯ ಹೊಸೂರು ಶಾಸಕ ವೈ.ಪ್ರಕಾಶ್‌ ಅವರ ಏಕೈಕ ಪುತ್ರ ಕರುಣಾ ಸಾಗರ್‌ (25), ಕೋರಮಂಗಲದ 5ನೇ ಬ್ಲಾಕ್‌ ನಿವಾಸಿ ಮಹಾರಾಷ್ಟ್ರ ಮೂಲದ ಇಷಿತಾ ಬಿಸ್ವಾಸ್‌ (21), ಕೋರಮಂಗಲದ ನಿವಾಸಿ ಕೇರಳ ಮೂಲದ ದಂತ ವೈದ್ಯೆ ಧನುಷಾ (29), ಮುರುಗೇಶ್‌ ಪಾಳ್ಯದ ಬಿಂದು (28), ಕೋರಮಂಗಲದ ನಿವಾಸಿ ಕೇರಳ ಮೂಲದ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್‌ ಗೋಯಲ್‌ (25), ಹರಿಯಾಣದ ಆಡಿಟರ್‌ ಉತ್ಸವ್‌ (25) ಹಾಗೂ ಹುಬ್ಬಳ್ಳಿಯ ರೋಹಿತ್‌ (23) ಮೃತ ದುರ್ದೈವಿಗಳು.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!