ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

Published : Sep 02, 2021, 09:47 AM ISTUpdated : Sep 02, 2021, 10:23 AM IST

- ಕೋರಮಂಗಲ ಭೀಕರ ಅಪಘಾತ ಪ್ರಕರಣ: ಇಂದ್ರಜಿತ್ ಲಂಕೇಶ್ ಟ್ವಿಸ್ಟಿಂಗ್ ಹೇಳಿಕೆ

- ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್

- ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣ ಸಾವು

ಬೆಂಗಳೂರು (ಸೆ. 02): ಕೋರಮಂಗಲ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೇವಲ ಮದ್ಯ ಸೇವಿಸಿದರೆ ಈ ರೀತಿ ಅಪಘಾತವಾಗುತ್ತಿರಲಿಲ್ಲ. ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. 

ಐಷಾರಾಮಿ ಆಡಿ ಕಾರಿನಲ್ಲಿ ಜಾಲಿ ರೈಡ್‌ ನಡೆಸುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣವಾಗಿ ಸಾವಿಗೀಡಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. 

ಬೆಂಗಳೂರಿಗೆ ಸಮೀಪದಲ್ಲಿರುವ ಕೃಷ್ಣಗಿರಿ ಜಿಲ್ಲೆಯ ಹೊಸೂರು ಶಾಸಕ ವೈ.ಪ್ರಕಾಶ್‌ ಅವರ ಏಕೈಕ ಪುತ್ರ ಕರುಣಾ ಸಾಗರ್‌ (25), ಕೋರಮಂಗಲದ 5ನೇ ಬ್ಲಾಕ್‌ ನಿವಾಸಿ ಮಹಾರಾಷ್ಟ್ರ ಮೂಲದ ಇಷಿತಾ ಬಿಸ್ವಾಸ್‌ (21), ಕೋರಮಂಗಲದ ನಿವಾಸಿ ಕೇರಳ ಮೂಲದ ದಂತ ವೈದ್ಯೆ ಧನುಷಾ (29), ಮುರುಗೇಶ್‌ ಪಾಳ್ಯದ ಬಿಂದು (28), ಕೋರಮಂಗಲದ ನಿವಾಸಿ ಕೇರಳ ಮೂಲದ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್‌ ಗೋಯಲ್‌ (25), ಹರಿಯಾಣದ ಆಡಿಟರ್‌ ಉತ್ಸವ್‌ (25) ಹಾಗೂ ಹುಬ್ಬಳ್ಳಿಯ ರೋಹಿತ್‌ (23) ಮೃತ ದುರ್ದೈವಿಗಳು.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!