ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

Published : Sep 02, 2021, 09:47 AM ISTUpdated : Sep 02, 2021, 10:23 AM IST

- ಕೋರಮಂಗಲ ಭೀಕರ ಅಪಘಾತ ಪ್ರಕರಣ: ಇಂದ್ರಜಿತ್ ಲಂಕೇಶ್ ಟ್ವಿಸ್ಟಿಂಗ್ ಹೇಳಿಕೆ

- ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್

- ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣ ಸಾವು

ಬೆಂಗಳೂರು (ಸೆ. 02): ಕೋರಮಂಗಲ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೇವಲ ಮದ್ಯ ಸೇವಿಸಿದರೆ ಈ ರೀತಿ ಅಪಘಾತವಾಗುತ್ತಿರಲಿಲ್ಲ. ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. 

ಐಷಾರಾಮಿ ಆಡಿ ಕಾರಿನಲ್ಲಿ ಜಾಲಿ ರೈಡ್‌ ನಡೆಸುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣವಾಗಿ ಸಾವಿಗೀಡಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. 

ಬೆಂಗಳೂರಿಗೆ ಸಮೀಪದಲ್ಲಿರುವ ಕೃಷ್ಣಗಿರಿ ಜಿಲ್ಲೆಯ ಹೊಸೂರು ಶಾಸಕ ವೈ.ಪ್ರಕಾಶ್‌ ಅವರ ಏಕೈಕ ಪುತ್ರ ಕರುಣಾ ಸಾಗರ್‌ (25), ಕೋರಮಂಗಲದ 5ನೇ ಬ್ಲಾಕ್‌ ನಿವಾಸಿ ಮಹಾರಾಷ್ಟ್ರ ಮೂಲದ ಇಷಿತಾ ಬಿಸ್ವಾಸ್‌ (21), ಕೋರಮಂಗಲದ ನಿವಾಸಿ ಕೇರಳ ಮೂಲದ ದಂತ ವೈದ್ಯೆ ಧನುಷಾ (29), ಮುರುಗೇಶ್‌ ಪಾಳ್ಯದ ಬಿಂದು (28), ಕೋರಮಂಗಲದ ನಿವಾಸಿ ಕೇರಳ ಮೂಲದ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್‌ ಗೋಯಲ್‌ (25), ಹರಿಯಾಣದ ಆಡಿಟರ್‌ ಉತ್ಸವ್‌ (25) ಹಾಗೂ ಹುಬ್ಬಳ್ಳಿಯ ರೋಹಿತ್‌ (23) ಮೃತ ದುರ್ದೈವಿಗಳು.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!