Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Suvarna News   | Asianet News
Published : Dec 19, 2021, 06:03 PM IST

ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ (Shivaraj kumar)  ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ (Indrajit Lankesh) ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಡಿ. 19):  ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡಾಟ ಮಿತಿ ಮೀರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿಯುವುದು, ಕಾರುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಪಿಎಸ್ ವಿಕೃತಿಯನ್ನು ಖಂಡಿಸಿ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಾಳೆ ಬಂದ್‌ಗೆ ಕರೆ ನೀಡಿವೆ. 

'ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more