Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Suvarna News   | Asianet News
Published : Dec 19, 2021, 06:03 PM IST

ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ (Shivaraj kumar)  ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ (Indrajit Lankesh) ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಡಿ. 19):  ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡಾಟ ಮಿತಿ ಮೀರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿಯುವುದು, ಕಾರುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಪಿಎಸ್ ವಿಕೃತಿಯನ್ನು ಖಂಡಿಸಿ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಾಳೆ ಬಂದ್‌ಗೆ ಕರೆ ನೀಡಿವೆ. 

'ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more