Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Suvarna News   | Asianet News
Published : Dec 19, 2021, 06:03 PM IST

ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ (Shivaraj kumar)  ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ (Indrajit Lankesh) ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಡಿ. 19):  ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡಾಟ ಮಿತಿ ಮೀರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿಯುವುದು, ಕಾರುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಪಿಎಸ್ ವಿಕೃತಿಯನ್ನು ಖಂಡಿಸಿ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಾಳೆ ಬಂದ್‌ಗೆ ಕರೆ ನೀಡಿವೆ. 

'ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more