Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Published : Dec 19, 2021, 06:03 PM IST

ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ (Shivaraj kumar)  ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ (Indrajit Lankesh) ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಡಿ. 19):  ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡಾಟ ಮಿತಿ ಮೀರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿಯುವುದು, ಕಾರುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಪಿಎಸ್ ವಿಕೃತಿಯನ್ನು ಖಂಡಿಸಿ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಾಳೆ ಬಂದ್‌ಗೆ ಕರೆ ನೀಡಿವೆ. 

'ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more