Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Belagavi Riot: ಕನ್ನಡ ಉಳಿವಿಗಾಗಿ ಶಿವಣ್ಣ ನಾಯಕತ್ವದಲ್ಲಿ ಹೋರಾಟ ನಡೆಸೋಣ: ಇಂದ್ರಜಿತ್ ಲಂಕೇಶ್

Suvarna News   | Asianet News
Published : Dec 19, 2021, 06:03 PM IST

ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ (Shivaraj kumar)  ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ (Indrajit Lankesh) ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಡಿ. 19):  ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡಾಟ ಮಿತಿ ಮೀರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿಯುವುದು, ಕಾರುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಪಿಎಸ್ ವಿಕೃತಿಯನ್ನು ಖಂಡಿಸಿ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಾಳೆ ಬಂದ್‌ಗೆ ಕರೆ ನೀಡಿವೆ. 

'ರಾಜ್ಯದಲ್ಲಿ ನಾಯಕತ್ವದ ಕೊರತೆ ಇದೆ. ರಾಜ್, ಅಂಬರೀಶ್ ನಂತರ ಹೋರಾಟ ನಡೆಸುವವರಿಲ್ಲ. ಗೋಕಾಕ್ (Gokak) ಚಳುವಳಿಯಂಥ ಮತ್ತೊಂದು ಹೋರಾಟ ನಡೆಯಬೇಕು. ಶಿವಣ್ಣ ನಾಯಕತ್ವ ವಹಿಸಿಕೊಳ್ಳಲಿ. ಕನ್ನಡ ಉಳಿವಿಗಾಗಿ ಉಗ್ರ ಹೋರಾಟ ಮಾಡೋಣ.' ಎಂದು ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more