ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

Published : Jun 27, 2022, 05:02 PM ISTUpdated : Jun 27, 2022, 05:20 PM IST

ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ಬೆಂಗಳೂರು (ಜೂ. 27): ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ನಾರಾಯಣ ಮೂರ್ತಿಯವರ ಪರವಾಗಿ ಪ್ರಶಸ್ತಿ ಸ್ವೀಕರಿಸಿದ ಸುಧಾಮೂರ್ತಿ ಮಾತನಾಡಿ, ಸದಾ ನಾನು ನಾರಾಯಣ ಮೂರ್ತಿಗೆ ಹೇಳ್ತಾ ಇರ್ತೇನೆ. ಅಂದು ಕೆಂಪೇಗೌಡರು ಬೆಂಗಳೂರು ಕಟ್ಟದೆ ಇದ್ರೆ ಇಂದು ಬೆಂಗಳೂರು ಟ್ರಾಫಿಕ್ ಸಮಸ್ಯೆ ಇರ್ತಾ ಇರಲಿಲ್ಲ. ಬೆಂಗಳೂರು ಇರಲಿಲ್ಲ ಅಂದ್ರೆ ಕಂಪನಿಗಳು ಇರ್ತಾ ಇರಲಿಲ್ಲ, ಐಟೊ ಇರುವುದರಿಂದ ನಮ್ಮ ಮಕ್ಕಳಿಗೆ ಇಲ್ಲಿಯೇ ಕೆಲಸ ಸಿಕ್ಕಂತಾಗಿದೆ' ಎಂದರು. ಇದೇ ಸಂದರ್ಭದಲ್ಲಿ, ಧಾರವಾಡದಲ್ಲಿ ಕೆಂಪೇಗೌಡರು ಇಲ್ಲ. ಆದ್ರೆ ಧಾರವಾಡವನ್ನು ಸ್ವಲ್ಪ ಬೆಂಗಳೂರು ತರ ಮಾಡಿ ಎಂದು ಸಿಎಂ ಬೊಮ್ಮಾಯಿಯವರಲ್ಲಿ ಮನವಿ ಮಾಡಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more