ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

Published : Jun 27, 2022, 05:02 PM ISTUpdated : Jun 27, 2022, 05:20 PM IST

ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ಬೆಂಗಳೂರು (ಜೂ. 27): ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ನಾರಾಯಣ ಮೂರ್ತಿಯವರ ಪರವಾಗಿ ಪ್ರಶಸ್ತಿ ಸ್ವೀಕರಿಸಿದ ಸುಧಾಮೂರ್ತಿ ಮಾತನಾಡಿ, ಸದಾ ನಾನು ನಾರಾಯಣ ಮೂರ್ತಿಗೆ ಹೇಳ್ತಾ ಇರ್ತೇನೆ. ಅಂದು ಕೆಂಪೇಗೌಡರು ಬೆಂಗಳೂರು ಕಟ್ಟದೆ ಇದ್ರೆ ಇಂದು ಬೆಂಗಳೂರು ಟ್ರಾಫಿಕ್ ಸಮಸ್ಯೆ ಇರ್ತಾ ಇರಲಿಲ್ಲ. ಬೆಂಗಳೂರು ಇರಲಿಲ್ಲ ಅಂದ್ರೆ ಕಂಪನಿಗಳು ಇರ್ತಾ ಇರಲಿಲ್ಲ, ಐಟೊ ಇರುವುದರಿಂದ ನಮ್ಮ ಮಕ್ಕಳಿಗೆ ಇಲ್ಲಿಯೇ ಕೆಲಸ ಸಿಕ್ಕಂತಾಗಿದೆ' ಎಂದರು. ಇದೇ ಸಂದರ್ಭದಲ್ಲಿ, ಧಾರವಾಡದಲ್ಲಿ ಕೆಂಪೇಗೌಡರು ಇಲ್ಲ. ಆದ್ರೆ ಧಾರವಾಡವನ್ನು ಸ್ವಲ್ಪ ಬೆಂಗಳೂರು ತರ ಮಾಡಿ ಎಂದು ಸಿಎಂ ಬೊಮ್ಮಾಯಿಯವರಲ್ಲಿ ಮನವಿ ಮಾಡಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more