ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

Published : Jun 27, 2022, 05:02 PM ISTUpdated : Jun 27, 2022, 05:20 PM IST

ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ಬೆಂಗಳೂರು (ಜೂ. 27): ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ನಾರಾಯಣ ಮೂರ್ತಿಯವರ ಪರವಾಗಿ ಪ್ರಶಸ್ತಿ ಸ್ವೀಕರಿಸಿದ ಸುಧಾಮೂರ್ತಿ ಮಾತನಾಡಿ, ಸದಾ ನಾನು ನಾರಾಯಣ ಮೂರ್ತಿಗೆ ಹೇಳ್ತಾ ಇರ್ತೇನೆ. ಅಂದು ಕೆಂಪೇಗೌಡರು ಬೆಂಗಳೂರು ಕಟ್ಟದೆ ಇದ್ರೆ ಇಂದು ಬೆಂಗಳೂರು ಟ್ರಾಫಿಕ್ ಸಮಸ್ಯೆ ಇರ್ತಾ ಇರಲಿಲ್ಲ. ಬೆಂಗಳೂರು ಇರಲಿಲ್ಲ ಅಂದ್ರೆ ಕಂಪನಿಗಳು ಇರ್ತಾ ಇರಲಿಲ್ಲ, ಐಟೊ ಇರುವುದರಿಂದ ನಮ್ಮ ಮಕ್ಕಳಿಗೆ ಇಲ್ಲಿಯೇ ಕೆಲಸ ಸಿಕ್ಕಂತಾಗಿದೆ' ಎಂದರು. ಇದೇ ಸಂದರ್ಭದಲ್ಲಿ, ಧಾರವಾಡದಲ್ಲಿ ಕೆಂಪೇಗೌಡರು ಇಲ್ಲ. ಆದ್ರೆ ಧಾರವಾಡವನ್ನು ಸ್ವಲ್ಪ ಬೆಂಗಳೂರು ತರ ಮಾಡಿ ಎಂದು ಸಿಎಂ ಬೊಮ್ಮಾಯಿಯವರಲ್ಲಿ ಮನವಿ ಮಾಡಿದರು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more