ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

ಬೆಂಗಳೂರು ತರ ನಮ್ಮ ಧಾರವಾಡವನ್ನೂ ಮಾಡಿ: ಸಿಎಂಗೆ ಮನವಿ ಮಾಡಿದ ಸುಧಾಮೂರ್ತಿ!

Published : Jun 27, 2022, 05:02 PM ISTUpdated : Jun 27, 2022, 05:20 PM IST

ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ಬೆಂಗಳೂರು (ಜೂ. 27): ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಸ್ವೀಕರಿಸಿದರು. 

ನಾರಾಯಣ ಮೂರ್ತಿಯವರ ಪರವಾಗಿ ಪ್ರಶಸ್ತಿ ಸ್ವೀಕರಿಸಿದ ಸುಧಾಮೂರ್ತಿ ಮಾತನಾಡಿ, ಸದಾ ನಾನು ನಾರಾಯಣ ಮೂರ್ತಿಗೆ ಹೇಳ್ತಾ ಇರ್ತೇನೆ. ಅಂದು ಕೆಂಪೇಗೌಡರು ಬೆಂಗಳೂರು ಕಟ್ಟದೆ ಇದ್ರೆ ಇಂದು ಬೆಂಗಳೂರು ಟ್ರಾಫಿಕ್ ಸಮಸ್ಯೆ ಇರ್ತಾ ಇರಲಿಲ್ಲ. ಬೆಂಗಳೂರು ಇರಲಿಲ್ಲ ಅಂದ್ರೆ ಕಂಪನಿಗಳು ಇರ್ತಾ ಇರಲಿಲ್ಲ, ಐಟೊ ಇರುವುದರಿಂದ ನಮ್ಮ ಮಕ್ಕಳಿಗೆ ಇಲ್ಲಿಯೇ ಕೆಲಸ ಸಿಕ್ಕಂತಾಗಿದೆ' ಎಂದರು. ಇದೇ ಸಂದರ್ಭದಲ್ಲಿ, ಧಾರವಾಡದಲ್ಲಿ ಕೆಂಪೇಗೌಡರು ಇಲ್ಲ. ಆದ್ರೆ ಧಾರವಾಡವನ್ನು ಸ್ವಲ್ಪ ಬೆಂಗಳೂರು ತರ ಮಾಡಿ ಎಂದು ಸಿಎಂ ಬೊಮ್ಮಾಯಿಯವರಲ್ಲಿ ಮನವಿ ಮಾಡಿದರು. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more