ರಾಕೇಶ್ ಟಿಕಾಯತ್‌ಗೆ ಮಸಿ, ಹಲ್ಲೆ: ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಅರೆಸ್ಟ್

ರಾಕೇಶ್ ಟಿಕಾಯತ್‌ಗೆ ಮಸಿ, ಹಲ್ಲೆ: ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಅರೆಸ್ಟ್

Published : May 30, 2022, 04:59 PM ISTUpdated : May 30, 2022, 05:15 PM IST

ರೈತ ನಾಯಕ ರಾಕೇಶ್ ಟಿಕಾಯತ್‌ಗೆ ಮಸಿ ಬಳಿದು, ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಗಾಂಧಿಭವನದಲ್ಲಿ ಆಯೋಜಿಸಿದ್ದ ರೈತ ಚಳವಳಿ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮಾತನಾಡುತ್ತಿದ್ದಾಗ ನಡೆದ ಘಟನೆ ಇದು.

ಬೆಂಗಳೂರು (ಮೇ. 30): ರೈತ ನಾಯಕ ರಾಕೇಶ್ ಟಿಕಾಯತ್‌ಗೆ (Rakesh Tikait)  ಮಸಿ ಬಳಿದು, ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಗಾಂಧಿಭವನದಲ್ಲಿ ಆಯೋಜಿಸಿದ್ದ ರೈತ ಚಳವಳಿ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮಾತನಾಡುತ್ತಿದ್ದಾಗ ನಡೆದ ಘಟನೆ ಇದು. ಘಟನೆ ಸಂಬಂಧ ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಭರತ್ ಶೆಟ್ಟಿ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more