ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

Suvarna News   | Asianet News
Published : Jan 16, 2020, 12:21 PM IST

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ. ಇದರಿಂದ ಸಿಎಂಗೆ ಅನುಕೂಲವೇ ಆಗಿದೆಯಂತೆ! ಹೇಗೆ ಇಲ್ಲಿದೆ ನೋಡಿ! 

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ.

ವೇದಿಕೆ ಮೇಲೆ ಸ್ವಾಮೀಜಿಯೊಬ್ಬರು ಸಿಎಂಗೆ ಬೇಡಿಕೆ ಇಟ್ಟ ಇದ್ದು ಸರಿನೋ ತಪ್ಪೋ ಎಂಬ ಚರ್ಚೆ ಒಂದು ಕಡೆಯಾದರೆ ಸಿಎಂ ವರ್ತನೆ ಬಗ್ಗೆ ಇನ್ನೊಂದು ಚರ್ಚೆಯಾಗುತ್ತಿದೆ. ಅದೇನೇ ಇದರ ಇಂಪ್ಯಾಕ್ಟ್ ರಾಜಾಹುಲಿಗೆ ಅನುಕೂಲವೇ ಆಗಿದೆ. ಬಿಜೆಪಿ ಹೈ ಕಮಾಂಡ್ ಜೊತೆ ಸಿಎಂ ಬಿಎಸ್‌ವೈ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಏನಿದು ಇನ್‌ಸೈಡ್‌ ಸ್ಟೋರಿ? ಇಲ್ಲಿದೆ ನೋಡಿ.  
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!