ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

Published : Jan 16, 2020, 12:21 PM IST

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ. ಇದರಿಂದ ಸಿಎಂಗೆ ಅನುಕೂಲವೇ ಆಗಿದೆಯಂತೆ! ಹೇಗೆ ಇಲ್ಲಿದೆ ನೋಡಿ! 

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ.

ವೇದಿಕೆ ಮೇಲೆ ಸ್ವಾಮೀಜಿಯೊಬ್ಬರು ಸಿಎಂಗೆ ಬೇಡಿಕೆ ಇಟ್ಟ ಇದ್ದು ಸರಿನೋ ತಪ್ಪೋ ಎಂಬ ಚರ್ಚೆ ಒಂದು ಕಡೆಯಾದರೆ ಸಿಎಂ ವರ್ತನೆ ಬಗ್ಗೆ ಇನ್ನೊಂದು ಚರ್ಚೆಯಾಗುತ್ತಿದೆ. ಅದೇನೇ ಇದರ ಇಂಪ್ಯಾಕ್ಟ್ ರಾಜಾಹುಲಿಗೆ ಅನುಕೂಲವೇ ಆಗಿದೆ. ಬಿಜೆಪಿ ಹೈ ಕಮಾಂಡ್ ಜೊತೆ ಸಿಎಂ ಬಿಎಸ್‌ವೈ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಏನಿದು ಇನ್‌ಸೈಡ್‌ ಸ್ಟೋರಿ? ಇಲ್ಲಿದೆ ನೋಡಿ.  
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!