ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

Suvarna News   | Asianet News
Published : Jan 16, 2020, 12:21 PM IST

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ. ಇದರಿಂದ ಸಿಎಂಗೆ ಅನುಕೂಲವೇ ಆಗಿದೆಯಂತೆ! ಹೇಗೆ ಇಲ್ಲಿದೆ ನೋಡಿ! 

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ.

ವೇದಿಕೆ ಮೇಲೆ ಸ್ವಾಮೀಜಿಯೊಬ್ಬರು ಸಿಎಂಗೆ ಬೇಡಿಕೆ ಇಟ್ಟ ಇದ್ದು ಸರಿನೋ ತಪ್ಪೋ ಎಂಬ ಚರ್ಚೆ ಒಂದು ಕಡೆಯಾದರೆ ಸಿಎಂ ವರ್ತನೆ ಬಗ್ಗೆ ಇನ್ನೊಂದು ಚರ್ಚೆಯಾಗುತ್ತಿದೆ. ಅದೇನೇ ಇದರ ಇಂಪ್ಯಾಕ್ಟ್ ರಾಜಾಹುಲಿಗೆ ಅನುಕೂಲವೇ ಆಗಿದೆ. ಬಿಜೆಪಿ ಹೈ ಕಮಾಂಡ್ ಜೊತೆ ಸಿಎಂ ಬಿಎಸ್‌ವೈ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಏನಿದು ಇನ್‌ಸೈಡ್‌ ಸ್ಟೋರಿ? ಇಲ್ಲಿದೆ ನೋಡಿ.  
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!