ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

Suvarna News   | Asianet News
Published : Jan 16, 2020, 12:21 PM IST

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ. ಇದರಿಂದ ಸಿಎಂಗೆ ಅನುಕೂಲವೇ ಆಗಿದೆಯಂತೆ! ಹೇಗೆ ಇಲ್ಲಿದೆ ನೋಡಿ! 

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ.

ವೇದಿಕೆ ಮೇಲೆ ಸ್ವಾಮೀಜಿಯೊಬ್ಬರು ಸಿಎಂಗೆ ಬೇಡಿಕೆ ಇಟ್ಟ ಇದ್ದು ಸರಿನೋ ತಪ್ಪೋ ಎಂಬ ಚರ್ಚೆ ಒಂದು ಕಡೆಯಾದರೆ ಸಿಎಂ ವರ್ತನೆ ಬಗ್ಗೆ ಇನ್ನೊಂದು ಚರ್ಚೆಯಾಗುತ್ತಿದೆ. ಅದೇನೇ ಇದರ ಇಂಪ್ಯಾಕ್ಟ್ ರಾಜಾಹುಲಿಗೆ ಅನುಕೂಲವೇ ಆಗಿದೆ. ಬಿಜೆಪಿ ಹೈ ಕಮಾಂಡ್ ಜೊತೆ ಸಿಎಂ ಬಿಎಸ್‌ವೈ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಏನಿದು ಇನ್‌ಸೈಡ್‌ ಸ್ಟೋರಿ? ಇಲ್ಲಿದೆ ನೋಡಿ.  
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!