ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

ವಚನಸಾಲಿ VS ಬಿಎಸ್‌ವೈ ವಾಕ್ಸಮರ; ಸಿಎಂ ಸಿಟ್ಟಿನ Exclusive Expose ಇದು!

Suvarna News   | Asianet News
Published : Jan 16, 2020, 12:21 PM IST

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ. ಇದರಿಂದ ಸಿಎಂಗೆ ಅನುಕೂಲವೇ ಆಗಿದೆಯಂತೆ! ಹೇಗೆ ಇಲ್ಲಿದೆ ನೋಡಿ! 

ದಾವಣಗೆರೆ ಹರ ಸಮಾವೇಶದಲ್ಲಿ ಪಂಚಮಸಾಲಿ ಶ್ರೀ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಬಹಿರಂಗ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿದ್ದು ಗೊತ್ತೇ ಇದೆ. ಇದೇ ಮೊದಲ ಬಾರಿಗೆ ಬಿಎಸ್‌ವೈ ಸನ್ಯಾಸಿಯೊಬ್ಬರ ಮೇಲೆ ಕೋಪಿಸಿಕೊಂಡಿದ್ದಾರೆ.

ವೇದಿಕೆ ಮೇಲೆ ಸ್ವಾಮೀಜಿಯೊಬ್ಬರು ಸಿಎಂಗೆ ಬೇಡಿಕೆ ಇಟ್ಟ ಇದ್ದು ಸರಿನೋ ತಪ್ಪೋ ಎಂಬ ಚರ್ಚೆ ಒಂದು ಕಡೆಯಾದರೆ ಸಿಎಂ ವರ್ತನೆ ಬಗ್ಗೆ ಇನ್ನೊಂದು ಚರ್ಚೆಯಾಗುತ್ತಿದೆ. ಅದೇನೇ ಇದರ ಇಂಪ್ಯಾಕ್ಟ್ ರಾಜಾಹುಲಿಗೆ ಅನುಕೂಲವೇ ಆಗಿದೆ. ಬಿಜೆಪಿ ಹೈ ಕಮಾಂಡ್ ಜೊತೆ ಸಿಎಂ ಬಿಎಸ್‌ವೈ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಏನಿದು ಇನ್‌ಸೈಡ್‌ ಸ್ಟೋರಿ? ಇಲ್ಲಿದೆ ನೋಡಿ.  
 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!