ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

Published : Aug 04, 2023, 08:46 PM IST

ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. 
 

ಬೆಂಗಳೂರು (ಆ.04): ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. ಬೊಮ್ಮಸಂದ್ರ - ಹೊಸೂರು ಮೆಟ್ರೋ ಆಗುವುದಕ್ಕೆ ಬಿಡೋದಿಲ್ಲ. ಒಂದು ವೇಳೆ ಮೆಟ್ರೋ ಆದರೆ ತಮಿಳರಿಗೆ ರೆಡ್ ಕಾರ್ಪೆಟ್ ಹಾಸಿದ ಹಾಗಾಗುತ್ತೆ. ನಾವು ಕನ್ನಡಿಗರು ಯಾರೂ ಕೆಲಸ ಅರಸಿ ಹೊಸೂರಿಗೆ ಹೋಗೋದಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ತಮಿಳರ ಸಂಖ್ಯೆ ಜಾಸ್ತಿಯಾಗಿದೆ. ನಮ್ಮ ಉದ್ಯೋಗವನ್ನು ಕಿತ್ತುಕೊಳ್ತಿದಾರೆ. ನಮಗೆ ಕಾವೇರಿ ನೀರಿನ ವಿಚಾರದಲ್ಲಿ ತಗಾದೆ ತೆಗೆದವರು ತಮಿಳರು. ಅವರಿಗೆ ನಾವ್ಯಾಕೆ ಮೆಟ್ರೋ ಮಾಡೋಕೆ ಬಿಡ್ಬೇಕು?

ಅಲ್ಲಿ ಮಾಡೋ ಬದಲು ಬೆಂಗಳೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಮೆಟ್ರೋ ಸೇವೆ ಕಲ್ಪಿಸಲಿ. ನಮ್ಮ ಕನ್ನಡಿಗರಿಗೆ ಇದರಿಂದ ಉಪಯೋಗ ಆಗುತ್ತೆ. ದೇವನಹಳ್ಳಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಿಂದ ಬರುವವರಿಗೆ ಇದರಿಂದ ಸಹಾಯ ಆಗುತ್ತೆ. ಕೇಂದ್ರ ಸರ್ಕಾರ ಈ ತರಹದ ನೀತಿಗಳಿಂದ ಈಗಾಗಲೇ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಒಂದು ವೇಳೆ ಮೆಟ್ರೋಗೆ ಅನುಮೋದನೆ ಕೊಟ್ರೆ ತಮಿಳು ನಟರ ಹೆಸರನ್ನೇ ಮೆಟ್ರೋ ಸ್ಟೇಷನ್‌ಗೆ ಇಡ್ತಾರೆ. ಅವರ ಬ್ಯಾನರ್‌ಗಳನ್ನೇ ನಾವು ನೋಡ್ಬೇಕಾಗುತ್ತೆ. ಈ ಬಗ್ಗೆ ಸಂಸದರನ್ನು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಾವು ಮನವಿ ಮಾಡ್ತೇವೆ. ಇದರ ಜೊತೆಗೆ ಕರವೇ ಕಡೆಯಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more