ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

Published : Aug 04, 2023, 08:46 PM IST

ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. 
 

ಬೆಂಗಳೂರು (ಆ.04): ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. ಬೊಮ್ಮಸಂದ್ರ - ಹೊಸೂರು ಮೆಟ್ರೋ ಆಗುವುದಕ್ಕೆ ಬಿಡೋದಿಲ್ಲ. ಒಂದು ವೇಳೆ ಮೆಟ್ರೋ ಆದರೆ ತಮಿಳರಿಗೆ ರೆಡ್ ಕಾರ್ಪೆಟ್ ಹಾಸಿದ ಹಾಗಾಗುತ್ತೆ. ನಾವು ಕನ್ನಡಿಗರು ಯಾರೂ ಕೆಲಸ ಅರಸಿ ಹೊಸೂರಿಗೆ ಹೋಗೋದಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ತಮಿಳರ ಸಂಖ್ಯೆ ಜಾಸ್ತಿಯಾಗಿದೆ. ನಮ್ಮ ಉದ್ಯೋಗವನ್ನು ಕಿತ್ತುಕೊಳ್ತಿದಾರೆ. ನಮಗೆ ಕಾವೇರಿ ನೀರಿನ ವಿಚಾರದಲ್ಲಿ ತಗಾದೆ ತೆಗೆದವರು ತಮಿಳರು. ಅವರಿಗೆ ನಾವ್ಯಾಕೆ ಮೆಟ್ರೋ ಮಾಡೋಕೆ ಬಿಡ್ಬೇಕು?

ಅಲ್ಲಿ ಮಾಡೋ ಬದಲು ಬೆಂಗಳೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಮೆಟ್ರೋ ಸೇವೆ ಕಲ್ಪಿಸಲಿ. ನಮ್ಮ ಕನ್ನಡಿಗರಿಗೆ ಇದರಿಂದ ಉಪಯೋಗ ಆಗುತ್ತೆ. ದೇವನಹಳ್ಳಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಿಂದ ಬರುವವರಿಗೆ ಇದರಿಂದ ಸಹಾಯ ಆಗುತ್ತೆ. ಕೇಂದ್ರ ಸರ್ಕಾರ ಈ ತರಹದ ನೀತಿಗಳಿಂದ ಈಗಾಗಲೇ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಒಂದು ವೇಳೆ ಮೆಟ್ರೋಗೆ ಅನುಮೋದನೆ ಕೊಟ್ರೆ ತಮಿಳು ನಟರ ಹೆಸರನ್ನೇ ಮೆಟ್ರೋ ಸ್ಟೇಷನ್‌ಗೆ ಇಡ್ತಾರೆ. ಅವರ ಬ್ಯಾನರ್‌ಗಳನ್ನೇ ನಾವು ನೋಡ್ಬೇಕಾಗುತ್ತೆ. ಈ ಬಗ್ಗೆ ಸಂಸದರನ್ನು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಾವು ಮನವಿ ಮಾಡ್ತೇವೆ. ಇದರ ಜೊತೆಗೆ ಕರವೇ ಕಡೆಯಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more