ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

Published : Aug 04, 2023, 08:46 PM IST

ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. 
 

ಬೆಂಗಳೂರು (ಆ.04): ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. ಬೊಮ್ಮಸಂದ್ರ - ಹೊಸೂರು ಮೆಟ್ರೋ ಆಗುವುದಕ್ಕೆ ಬಿಡೋದಿಲ್ಲ. ಒಂದು ವೇಳೆ ಮೆಟ್ರೋ ಆದರೆ ತಮಿಳರಿಗೆ ರೆಡ್ ಕಾರ್ಪೆಟ್ ಹಾಸಿದ ಹಾಗಾಗುತ್ತೆ. ನಾವು ಕನ್ನಡಿಗರು ಯಾರೂ ಕೆಲಸ ಅರಸಿ ಹೊಸೂರಿಗೆ ಹೋಗೋದಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ತಮಿಳರ ಸಂಖ್ಯೆ ಜಾಸ್ತಿಯಾಗಿದೆ. ನಮ್ಮ ಉದ್ಯೋಗವನ್ನು ಕಿತ್ತುಕೊಳ್ತಿದಾರೆ. ನಮಗೆ ಕಾವೇರಿ ನೀರಿನ ವಿಚಾರದಲ್ಲಿ ತಗಾದೆ ತೆಗೆದವರು ತಮಿಳರು. ಅವರಿಗೆ ನಾವ್ಯಾಕೆ ಮೆಟ್ರೋ ಮಾಡೋಕೆ ಬಿಡ್ಬೇಕು?

ಅಲ್ಲಿ ಮಾಡೋ ಬದಲು ಬೆಂಗಳೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಮೆಟ್ರೋ ಸೇವೆ ಕಲ್ಪಿಸಲಿ. ನಮ್ಮ ಕನ್ನಡಿಗರಿಗೆ ಇದರಿಂದ ಉಪಯೋಗ ಆಗುತ್ತೆ. ದೇವನಹಳ್ಳಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಿಂದ ಬರುವವರಿಗೆ ಇದರಿಂದ ಸಹಾಯ ಆಗುತ್ತೆ. ಕೇಂದ್ರ ಸರ್ಕಾರ ಈ ತರಹದ ನೀತಿಗಳಿಂದ ಈಗಾಗಲೇ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಒಂದು ವೇಳೆ ಮೆಟ್ರೋಗೆ ಅನುಮೋದನೆ ಕೊಟ್ರೆ ತಮಿಳು ನಟರ ಹೆಸರನ್ನೇ ಮೆಟ್ರೋ ಸ್ಟೇಷನ್‌ಗೆ ಇಡ್ತಾರೆ. ಅವರ ಬ್ಯಾನರ್‌ಗಳನ್ನೇ ನಾವು ನೋಡ್ಬೇಕಾಗುತ್ತೆ. ಈ ಬಗ್ಗೆ ಸಂಸದರನ್ನು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಾವು ಮನವಿ ಮಾಡ್ತೇವೆ. ಇದರ ಜೊತೆಗೆ ಕರವೇ ಕಡೆಯಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more