ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

Published : Aug 17, 2022, 11:09 AM IST

ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ, ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ 

ಬೆಂಗಳೂರು(ಆ.17): ಮುಂದಿನ ಚುನಾವಣೆಯನ್ನ ಟಾರ್ಗೆಟ್‌ ಮಾಡಿ ನಡೆಯುತ್ತಿರುವ ಮಹಾ ಸಂಚು ಬಯಲಾಗಿದೆ. ಹೌದು, ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್‌ ವರದಿಯೊಂದು ಬಂದಿದೆ. ರೀಪೋರ್ಟ್‌ ನೋಡಿ ರಾಜ್ಯ ಸರ್ಕಾರವೇ ಬೆಚ್ಚಿ ಬಿದ್ದಿದೆ. ಸಾರ್ವಕರ್‌ ಬ್ಯಾನರ್‌ಗೆ ವಿರೋಧ ವ್ಯವಸ್ಥಿತ ಸಂಚಿನ ಭಾಗ, ಈ ಮೂಲಕ ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ ನಡೆಯುತ್ತಿದೆ. ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ ಮಾಡಲಾಗಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಬಳಿಕ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆಯಂತೆ. ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ ನೋಡಿ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆ. ಬಿಜೆಪಿ ವಿರುದ್ಧವೇ ಕಾರ್ಯಕರ್ತರನ್ನು ಎತ್ತಿಕಟ್ಟುವ ವ್ಯವಸ್ಥಿತ  ಸಂಚು ರೂಪಿಸುತ್ತಿವೆ. 

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!