ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

Published : Aug 17, 2022, 11:09 AM IST

ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ, ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ 

ಬೆಂಗಳೂರು(ಆ.17): ಮುಂದಿನ ಚುನಾವಣೆಯನ್ನ ಟಾರ್ಗೆಟ್‌ ಮಾಡಿ ನಡೆಯುತ್ತಿರುವ ಮಹಾ ಸಂಚು ಬಯಲಾಗಿದೆ. ಹೌದು, ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್‌ ವರದಿಯೊಂದು ಬಂದಿದೆ. ರೀಪೋರ್ಟ್‌ ನೋಡಿ ರಾಜ್ಯ ಸರ್ಕಾರವೇ ಬೆಚ್ಚಿ ಬಿದ್ದಿದೆ. ಸಾರ್ವಕರ್‌ ಬ್ಯಾನರ್‌ಗೆ ವಿರೋಧ ವ್ಯವಸ್ಥಿತ ಸಂಚಿನ ಭಾಗ, ಈ ಮೂಲಕ ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ ನಡೆಯುತ್ತಿದೆ. ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ ಮಾಡಲಾಗಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಬಳಿಕ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆಯಂತೆ. ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ ನೋಡಿ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆ. ಬಿಜೆಪಿ ವಿರುದ್ಧವೇ ಕಾರ್ಯಕರ್ತರನ್ನು ಎತ್ತಿಕಟ್ಟುವ ವ್ಯವಸ್ಥಿತ  ಸಂಚು ರೂಪಿಸುತ್ತಿವೆ. 

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!